ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಮಳೆಗೆ ಕುಸಿದ ರಸ್ತೆ, ಅಧಿಕಾರಿಗಳ ಭೇಟಿ ಪರಿಶೀಲನೆ

ಚಿಕ್ಕಮಗಳೂರು: ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕಠಾರದಹಳ್ಳಿಯ ಸಮೀಪದ ಕ್ಯಾಜಿಗೆಹಳ್ಳಿಗೆ ಹೋಗುವ ರಸ್ತೆ ಕುಸಿದು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ.

ಹೀಗಾಗಿ ಸ್ಥಳಕ್ಕೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ AEE ಮತ್ತು JE ಯವರು ಗ್ರಾಮ ಪಂಚಾಯತಿ ಪ್ರಭಾರ ಅಧ್ಯಕ್ಷರು ಮತ್ತು ಸ್ಥಳೀಯ ಸದಸ್ಯರೊಂದಿಗೆ ಭೇಟಿ ನೀಡಿ ತಕ್ಷಣವೇ ಕಾಮಗಾರಿ ನಿರ್ವಹಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡವುದಾಗಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

22/10/2024 05:39 pm

Cinque Terre

240

Cinque Terre

0

ಸಂಬಂಧಿತ ಸುದ್ದಿ