ಚಿಕ್ಕಮಗಳೂರು: ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕಠಾರದಹಳ್ಳಿಯ ಸಮೀಪದ ಕ್ಯಾಜಿಗೆಹಳ್ಳಿಗೆ ಹೋಗುವ ರಸ್ತೆ ಕುಸಿದು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ.
ಹೀಗಾಗಿ ಸ್ಥಳಕ್ಕೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ AEE ಮತ್ತು JE ಯವರು ಗ್ರಾಮ ಪಂಚಾಯತಿ ಪ್ರಭಾರ ಅಧ್ಯಕ್ಷರು ಮತ್ತು ಸ್ಥಳೀಯ ಸದಸ್ಯರೊಂದಿಗೆ ಭೇಟಿ ನೀಡಿ ತಕ್ಷಣವೇ ಕಾಮಗಾರಿ ನಿರ್ವಹಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡವುದಾಗಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ.
Kshetra Samachara
22/10/2024 05:39 pm