ಹಿರಿಯೂರು: ತಾಲೂಕಿನ ಎಲ್ಲ ಸಂಘ ಸಂಸ್ಥೆಗಳವರು ರಾಜಕೀಯ ಪಕ್ಷದವರು ನಾಗರೀಕ ಸಂಘಟನೆಗಳು ಸಮಾಜಮುಖಿ ಚಿಂತಕರು ಸೇರಿ ವಿವಿ ಸಾಗರ ಸಾಗರವನ್ನು ಉಳಿಸಬೇಕು ಎಂದು ಹೇಳಿದರು. ರೈತ ಸಂಘದ ಅಧ್ಯಕ್ಷ ಕೆ. ಟಿ. ತಿಪ್ಪೇಸ್ವಾಮಿ ಮನವಿ ಮಾಡಿದ್ದಾರೆ.
ಅವರು ಮಾಧ್ಯಮದೊಂದಿಗೆ ಮಾತನಾಡಿ, ತಾಲೂಕಿನ ಜಲಮೂಲಗಳ ಅಭಿವೃದ್ಧಿ ಮಾಡಬೇಕು ಇಲ್ಲವಾದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಬೀದಿಗಳು ಹೋರಾಟ ಮಾಡುತ್ತೇವೆ, ನಮ್ಮ ಸಂಘಟನೆಯಿಂದ ಸಂಪೂರ್ಣ ಬೆಂಬಲ ಕೊಡುತ್ತೇವೆ . ಕೋಡಿ ತಗ್ಗಿಸುವ ಸಾಧಕ ಬಾಧಕಗಳ ಬಗ್ಗೆ ದಾಖಲೆಗಳನ್ನು ನೋಡಿ ಹೋರಾಟದ ರೂಪುರೇಷೆ ನಿರ್ಧರಿಸೋಣ ಎಂದರು.
Kshetra Samachara
22/10/2024 12:27 pm