ಹೊಸದುರ್ಗ :ತಾಲೂಕಿನ ಕೆಲ್ಲೋಡ್ ಚೆಕ್ ಡ್ಯಾಂ ಮೈದುಂಬಿ ಹರಿಯುತ್ತಿದೆ. ತಡರಾತ್ರಿ ಚಿಕ್ಕಮಗಳೂರು ಭಾಗದಲ್ಲಿ ಅತಿ ಹೆಚ್ಚು ಮಳೆಯಾಗಿದ್ದರಿಂದ ಆ ಭಾಗದಲ್ಲಿನ ಮಳೆಯ ನೀರು ಕೆಲ್ಲೋಡ್ ಚೆಕ್ ಡ್ಯಾಂ ಮೂಲಕ ವಾಣಿ ವಿಲಾಸ ಜಲಾಶಯ ಸೇರುತ್ತಿದೆ. ಈಗಾಗಲೇ ವಿವಿ ಸಾಗರ ಡ್ಯಾಂ ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ. ಕೇವಲ 5 ಅಡಿ ನೀರು ಬಂದರೆ ಪ್ರಸಕ್ತ ಸಾಲಿನಲ್ಲಿ ವಾಣಿ ವಿಲಾಸ ಜಲಾಶಯ ಕೋಡಿ ಬೀಳಲಿದೆ.
Kshetra Samachara
22/10/2024 04:10 pm