ಧಾರವಾಡದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಚಿವ ಸಂತೋಷ ಲಾಡ್ ಅವರು, ವಿಕಲಚೇತನ ವ್ಯಕ್ತಿಯೊಬ್ಬರ ಸಮಸ್ಯೆ ತಿಳಿಯಲು ತಾವೂ ಕೂಡ ನೆಲದ ಮೇಲೆಯೇ ಕುಳಿತು ಅವರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಒದಗಿಸಲು ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಿದ ಪ್ರಸಂಗ ನಡೆಯಿತು.
ತಮ್ಮ ಸಂತೋಷ್ ಲಾಡ್ ಫೌಂಡೇಶನ್ ಮೂಲಕವೂ ಸಾಧ್ಯವಾದಷ್ಟು ಸಹಾಯ ಮಾಡುವುದಾಗಿ ಲಾಡ್ ಅವರು ಭರವಸೆ ನೀಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/10/2024 10:17 pm