ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶ್ರೀನಿವಾಸಪುರ: ನಿಯಂತ್ರಣ ತಪ್ಪಿ ರಸ್ತೆ ಬದಿ ಪಲ್ಟಿಯಾದ ಲಾರಿ- ಚಾಲಕ ಪಾರು

ಶ್ರೀನಿವಾಸಪುರ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಶ್ರೀನಿವಾಸಪುರ ತಾಲೂಕಿನ ಕಡಪ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಜೋಡಿ ಕೊತ್ತಪಲ್ಲಿ ಗ್ರಾಮದ ಬಳಿ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ಪಲ್ಟಿ ಹೊಡೆದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳೀಯರ ಸಹಾಯದಿಂದ ಹಾಗೂ ಜೆಸಿಬಿ ಮುಖಾಂತರ ಲಾರಿಯನ್ನು ಹೊರ ತೆಗೆಯಲಾಗಿದೆ.

Edited By : Vinayak Patil
Kshetra Samachara

Kshetra Samachara

20/10/2024 07:51 pm

Cinque Terre

1.6 K

Cinque Terre

0

ಸಂಬಂಧಿತ ಸುದ್ದಿ