ಬೆಂಗಳೂರು: ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ನಡೆದ ಸೌಮ್ಯಾ ರೆಡ್ಡಿ ಅವರ ಪದಗ್ರಹಣದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಯುವಕರಿಗೆ ವಾರ್ನಿಂಗ್ ಕೊಟ್ಟಿದ್ದಾರೆ.
ಕಾರ್ಯಕ್ರಮ ನಡೆಯುವ ವೇಳೆ ಜೈಕಾರ ಹಾಕಿ ಕೂಗಾಡಿದ ಯುವ ಕಾರ್ಯಕರ್ತರ ವಿರುದ್ಧ ಡಿ.ಕೆ ಶಿವಕುಮಾರ್ ಆಕ್ರೋಶಿತರಾಗಿದ್ದಾರೆ. ಕಾರ್ಯಕರ್ತರಿಗೆ ಡಿಕೆಶಿ ಎಚ್ಚರಿಕೆ ನೀಡಿದ್ದು ಹೀಗೆ..
PublicNext
18/10/2024 08:40 pm