ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ: ಮಳೆ‌ಹಾನಿ ಪ್ರದೇಶಕ್ಕೆ ಶಾಸಕ ಭೀಮಣ್ಣ ನಾಯ್ಕ ಭೇಟಿ, ಪರಿಶೀಲನೆ

ಶಿರಸಿ: ಹಿಂಗಾರು ಮಳೆಗೆ ತತ್ತರಿಸಿ ಹೋಗಿದ್ದ ಶಿರಸಿ ತಾಲೂಕಿನ ನೆರೆಬೈಲ್ ಗ್ರಾಮದ ಕೃಷಿ ಪ್ರದೇಶಕ್ಕೆ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳೆಗೆ ಹಾನಿಯಾದ ಪ್ರದೇಶಗಳಿಗೆ ಭೇಟಿ ಕೊಟ್ಟು, ಕುಟುಂಬಸ್ಥರಿಗೆ ಸಾಂತ್ವನ ಸೂಚಿಸಿ, ಪರಿಹಾರದ ಭರವಸೆ ಕೊಟ್ಟಿದ್ದಾರೆ.

Edited By : Vinayak Patil
Kshetra Samachara

Kshetra Samachara

22/10/2024 05:36 pm

Cinque Terre

1.52 K

Cinque Terre

0

ಸಂಬಂಧಿತ ಸುದ್ದಿ