ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದಾಪುರ : ಪಡಿತರ ಪಡೆಯಲು ಸರ್ವರ್ ಸಮಸ್ಯೆ - ಬರಿಗೈಲಿ ಹಿಂದಿರುಗಿದ ಫಲಾನುಭವಿಗಳು

ಸಿದ್ದಾಪುರ : ಕಳೆದ ಮೂರು ದಿನಗಳಿಂದ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಪಡೆಯಲು ಬಂದ ಫಲಾನುಭವಿಗಳು ನಿರಾಶೆಯಲ್ಲಿ ವಾಪಾಸ್‌ ಆಗಿದ್ದಾರೆ. ಕಳೆದ ಮೂರು ದಿನಗಳಿಂದ ಸರ್ವರ್ ಸಮಸ್ಯೆಯಿಂದ ಪಡಿತರ ಸಿಗದಂತಾಗಿದೆ..

ಕೂಡಲೇ ಸರ್ವರ್ ಸಮಸ್ಯೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ ಎಂದು ಫಲಾನುಭವಿಗಳು ಒತ್ತಾಯಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

21/10/2024 04:22 pm

Cinque Terre

1.6 K

Cinque Terre

0

ಸಂಬಂಧಿತ ಸುದ್ದಿ