ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಶಕ್ಕಾಗಿ ಬಲಿದಾನ ಮಾಡಿದ ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ

ಆನೇಕಲ್ : ಅನೇಕಲ್ ಪಟ್ಟಣದಲ್ಲಿ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಮಕ್ಕಳಿಂದ ಸೈನಿಕರ ವೇಷ ಭೂಷಣ ತೊಟ್ಟು ಪಟ್ಟಣದಲ್ಲಿ ಮೆರವಣಿಗೆ ಮಾಡಲಾಯಿತು. ಭಾರತ್ ಸ್ಕೌಟ್ಸ್ ಅಂಡ್ ಗೈಡ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಗಿಲ್ ವಿಜಯ ದಿವಸ್ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಹ ಮಾಡಲಾಯಿತು ಸೈನಿಕರ ಬಗ್ಗೆ ಘೋಷಣೆ ಕೂಗಿ ಪಟ್ಟಣದ ಅಮರ್ ಜವಾನ್ ಸ್ಮಾರಕದ ಮುಂಭಾಗ ಮಕ್ಕಳಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು.

ದೇಶಕ್ಕಾಗಿ ಬಲಿದಾನ ಮಾಡಿದ ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ‌ ಮಾಡಿದರು.

Edited By : PublicNext Desk
Kshetra Samachara

Kshetra Samachara

26/07/2024 06:26 pm

Cinque Terre

574

Cinque Terre

0

ಸಂಬಂಧಿತ ಸುದ್ದಿ