ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆನೇಕಲ್: 27 ವಿದ್ಯಾರ್ಥಿಗಳಿಗೆ ಸುಜ್ಞಾನ ವಿಧಿ ಶಿಷ್ಯವೇತನ ವಿತರಣೆ

ಆನೇಕಲ್ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ವತಿಯಿಂದ ಇಂದು ಆನೇಕಲ್ ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ನಡೆದ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ಮತ್ತು ಪೂರಕ ಪತ್ರ ವಿತರಣಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ.ಹಗ್ಗಡೆಯವರ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ..

ಇನ್ನು ಜಿಲ್ಲಾಜಾಗೃತಿ ವೇದಿಕೆಯ ಮತ್ತು ಕೆರೆ ಸಮಿತಿಯ ಅಧ್ಯಕ್ಷರಾದ ಭಾರ್ಗವರವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಚಾಲನೆ ನೀಡಿ ಮಾತನಾಡಿದ್ರು. ಇನ್ನು ಕಾರ್ಯಕ್ರಮದಲ್ಲಿ ಜಿಲ್ಲಾ ಜಾಗೃತಿ ವೇದಿಕೆಯ ಅಧ್ಯಕ್ಷರಾದ ಭಾರ್ಗವ್, ನಿರ್ದೇಶಕರಾದ ಕುಮಾರ್, ನ್ಯಾಷನಲ್ ಆಕ್ಟಿವ್ ಪತ್ರರ್ತರ ಸಂಘದ ಅಧ್ಯಕ್ಷರಾದ ಆನಂದ್ ಕುಮಾರ್, ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ನಾಗೇಶ್, ಶ್ರೀಮತಿ ರಜನಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Edited By : Somashekar
PublicNext

PublicNext

02/09/2024 02:50 pm

Cinque Terre

31.17 K

Cinque Terre

0