ಬೆಂಗಳೂರು: ನಿಮ್ಮ ಪಬ್ಲಿಕ್ ನೆಕ್ಸ್ಟ್ ಅಂಗನವಾಡಿಯಲ್ಲಿ ವಿತರಿಸುತ್ತಿರುವ ಕಳಪೆ ಆಹಾರದ ಬಗ್ಗೆ ಸತತವಾಗಿ ವರದಿ ಮಾಡಿ ಪ್ಯಾಕಿಂಗ್ ಘಟಕ ಹಾಗೂ ಆಹಾರ ಪೂರೈಕೆಯ ಬಣ್ಣ ಬಯಲು ಮಾಡಿತ್ತು.
ಈ ವಿಷಯಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಾತನಾಡಿ, 'ನಾನು ನಾಳೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವೆ' ಎಂದು ಪಬ್ಲಿಕ್ ನೆಕ್ಸ್ಟ್ ಗೆ ಹಾರಿಕೆ ಉತ್ತರ ನೀಡಿದ್ದಾರೆ.
PublicNext
06/09/2024 12:17 pm