ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಾಣಿ ಚನ್ನಮ್ಮ ಮೈದಾನ ಗಣಪತಿ ಪ್ರತಿಷ್ಠೆಗೆ ಮುಸ್ಲಿಂ, ಕ್ರಿಶ್ಚಿಯನ್ನರೂ ಸಹಾಯ ಮಾಡಿದ್ದಾರೆ- ಡಾ. ವಿಎಸ್‌ವಿ ಪ್ರಸಾದ್

ಹುಬ್ಬಳ್ಳಿ: ರಾಣಿ ಚನ್ನಮ್ಮ ಮೈದಾನದಲ್ಲಿ ಇಂದು ಶ್ರೀರಾಮ ಅವತಾರದ ಗಣಪತಿ ಪ್ರತಿಷ್ಠಾಪನೆ ಮಾಡಿದ್ದು, ಶ್ರೀ ಗಣೇಶೋತ್ಸವಕ್ಕೆ ಹಿಂದೂಗಳು ಅಷ್ಟೇ ಅಲ್ಲದೆ, ಕ್ರಿಶ್ಚಿಯನ್ ಹಾಗೂ ಮುಸ್ಲಿಂ ಬಂಧುಗಳೂ ಕೂಡ ಸಹಾಯ ಮಾಡಿದ್ದಾರೆ ಎಂದು ರಾಣಿ ಚನ್ನಮ್ಮ ಉತ್ಸವ ಮಹಾಮಂಡಳಿಯ ಸ್ವಾಗತ ಸಮಿತಿ ಅಧ್ಯಕ್ಷರಾದ ಡಾ. ವಿಎಸ್‌ವಿ ಪ್ರಸಾದ್ ಅವರು ಪಬ್ಲಿಕ್ ನೆಕ್ಸ್ಟ್ ಮೂಲಕ ಹೇಳಿದ್ದಾರೆ.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

07/09/2024 04:09 pm

Cinque Terre

154.26 K

Cinque Terre

15

ಸಂಬಂಧಿತ ಸುದ್ದಿ