ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಹೈವೇಯಲ್ಲಿ ತೈಲ ಸೋರಿಕೆ ಪ್ರಕರಣ - ಚಾಲಕ ಸಮೇತ ಟ್ಯಾಂಕ‌ರ್ ಪೊಲೀಸರ ವಶಕ್ಕೆ

ಕುಂದಾಪುರ: ಮಂಗಳೂರಿನಿಂದ ಉತ್ತರಪ್ರದೇಶದತ್ತ ಸೋಪ್ ಆಯಿಲ್ (ಸೋಪ್‌ ತಯಾರಿಕೆಯ ದ್ರವಾಂಶ) ತುಂಬಿದ್ದ ಬ್ರಹತ್‌ ಟ್ಯಾಂಕ‌ರ್ ಅಡಿಭಾಗದಲ್ಲಿ ಉಂಟಾದ ರಂಧ್ರದಿಂದ ಹೊರಚೆಲ್ಲಿದ ಸೋಪ್ ಆಯಿಲ್ ರಸ್ತೆಯಲ್ಲಿನ ಮಳೆ ನೀರಿನೊಂದಿಗೆ ಬೆರೆತು ಉಡುಪಿ ಜಿಲ್ಲೆಯ ತೆಕ್ಕಟ್ಟೆಯಿಂದ ಹೆಮ್ಮಾಡಿಯವರೆಗೂ ಹಲವರು ಬಿದ್ದು ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದ್ದು ಕುಂದಾಪುರ ಟ್ರಾಫಿಕ್ ಪೊಲೀಸರು ಮರವಂತೆ ಬಳಿ ಟ್ಯಾಂಕರ್ ವಶಕ್ಕೆ ಪಡೆದಿದ್ದಾರೆ.ಚಾಲಕ ಧ್ಯಾನಚಂದ್‌ ಎನ್ನುವಾತನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Edited By : PublicNext Desk
Kshetra Samachara

Kshetra Samachara

07/09/2024 06:06 pm

Cinque Terre

7.24 K

Cinque Terre

0

ಸಂಬಂಧಿತ ಸುದ್ದಿ