ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಆರ್. ಅಶೋಕ್ ಹೇಳಿಕೆಗೆ ಡಿ.ಕೆ. ಸುರೇಶ್ ತಿರುಗೇಟು!

ಬೆಂಗಳೂರು: ಮುನಿರತ್ನ ಅವರನ್ನು ವಶಕ್ಕೆಪಡೆದದ್ದು ರಾಜಕೀಯ ದ್ವೇಷದಿಂದ ಎಂದ ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಡಿ.ಕೆ. ಸುರೇಶ್ ಹರಿಹಾಯ್ದರು.

ರಾಜಕೀಯ ದ್ವೇಷದಿಂದ ಮುನಿರತ್ನ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿಕೆ ಬಗ್ಗೆ ಡಿ.ಕೆ. ಸುರೇಶ್ ಗರಂ ಆದ್ರು. ದ್ವೇಷಕ್ಕೂ ಮತ್ತು ರಾಜಕೀಯಕ್ಕೂ ಎಲ್ಲಿಯ ಸಂಬಂಧ. ನಾವು ಯಾರೂ ಬೈಯಿರಿ ಎಂದು ಅವರಿಗೆ ಹೇಳಿಲ್ಲ. ದೂರು ಕೊಟ್ಟ ನಂತರ ಘಟನೆಯ ಬಗ್ಗೆ ನಮಗೆ ತಿಳಿಯಿತು. ಪೊಲೀಸರು ಮುನಿರತ್ನಂ ಅವರನ್ನು ಬಂಧಿಸಿದ್ದು, ಮಿಕ್ಕ ಸಂಗತಿಗಳು ವಿಚಾರಣೆ ಬಳಿಕ ತಿಳಿಯುತ್ತವೆ ಎಂದರು.

Edited By : Vinayak Patil
PublicNext

PublicNext

15/09/2024 06:00 pm

Cinque Terre

26.15 K

Cinque Terre

0

ಸಂಬಂಧಿತ ಸುದ್ದಿ