ಬೆಂಗಳೂರು : ನಗರದಲ್ಲಿ ಅಡುಗೆ ಸಿಲಿಂಡರ್ ಸ್ಪೋಟಗೊಂಡು ನಾಲ್ವರು ಗಂಭೀರ ಗಾಯಗೊಂಡ ಘಟನೆ
ಹಳೆ ಬೈಯಪ್ಪನಹಳ್ಳಿಯ ಸಂಜಯ್ ಗಾಂಧಿ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಅನಿಲ ಸೋರಿಕೆಯಿಂದ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.. ಘಟನೆಯಲ್ಲಿ ಕಟ್ಟಡದ ಗೋಡೆಗಳು ಕುಸಿತಗೊಂಡಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಬೈಯ್ಯಪ್ಪನಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
PublicNext
16/09/2024 12:15 pm