ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಮಂತೂರು: ಗ್ರಾಮದಲ್ಲಿ ಅಭಿವೃದ್ಧಿ ನಿರಂತರ-ಉಮಾನಾಥ ಕೋಟ್ಯಾನ್

ಮುಲ್ಕಿ:ಶಿಮಂತೂರು ಶ್ರೀ ಆದಿಜನಾರ್ದನ ದೇವಸ್ಥಾನದ ಹೊರಾಂಗಣದಲ್ಲಿ ಸುಮಾರು ಒಂದು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕಾಂಕ್ರೀಟೀಕರಣ ರಸ್ತೆ ಹಾಗೂ ಚರಂಡಿ ಕಾಮಗಾರಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು

ಈ ಸಂದರ್ಭ ಅವರ ಮಾತನಾಡಿ ಧಾರ್ಮಿಕ ಕ್ಷೇತ್ರದ ಅಭಿವೃದ್ಧಿಯಿಂದ ಗ್ರಾಮದ ಅಭಿವೃದ್ಧಿ ಸಾಧ್ಯವಾಗಿದ್ದು ಅಭಿವೃದ್ಧಿ ನಿರಂತರವಾಗಿ ನಡೆಯಲಿದೆ ಎಂದರು.

ಈ ಸಂದರ್ಭ ಅತಿಕಾರಿಬೆಟ್ಟು ಗ್ರಾ ಪಂ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷ ಮನೋಹರ ಕೋಟ್ಯಾನ್, ಸದಸ್ಯರಾದ ಪದ್ಮಿನಿ ವಿಜಯ್ ಕುಮಾರ್ ಶೆಟ್ಟಿ, ಜಯಕುಮಾರ್ ಮಟ್ಟು ,ಸೀತಾರಾಮ್ ಭಟ್,ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜೀ ಅಧ್ಯಕ್ಷ ಚಂದ್ರಹಾಸ ಶೆಟ್ಟಿ,, ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್,ಸುಂದರ್ ಟಿ ಶೆಟ್ಟಿ,ಉದಯ ಕುಮಾರ್ ಶೆಟ್ಟಿ ಅಧಿಧನ್,ಶ್ರೀಕಾಂತ್ ಶೆಟ್ಟಿ ಕೆಂಚನಕೆರೆ,ಮಾಜೀ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಶಶಿಕಲಾ,ಕಲ್ಪನಾ ಬಲ್ಲಾಳ್,

ಶಕ್ತಿಕೇಂದ್ರ ಪ್ರಮುಖ್ ಪ್ರವೀಣ್ ಶಿಮಂತೂರು , ಬಿಜೆಪಿ ನಾಯಕರಾದ ಭುವನಾಭಿರಾಮ ಉಡುಪ, ಅಭಿಲಾಷ್ ಶೆಟ್ಟಿ ಕಟೀಲು, ಶರತ್ ಕುಬೆವೂರು, ಸಂಜೀತ್ ಶೆಟ್ಟಿ, ರಂಗನಾಥ ಶೆಟ್ಟಿ,ಕಿಶೋರ್ ಶೆಟ್ಟಿ ತೆಂಗಾಳಿ,ಉದಯ ಅಮೀನ್ ಮಟ್ಟು ಸುಧೀರ್ ಶೆಟ್ಟಿ ಶಿಮಂತೂರು,ಭಾಸ್ಕರ್ ದೇವಾಡಿಗ ,

ಯುವಕ ಮಂಡಲ ಮಹಿಳಾ ಭಜನಾ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

16/09/2024 02:13 pm

Cinque Terre

1.9 K

Cinque Terre

0

ಸಂಬಂಧಿತ ಸುದ್ದಿ