ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ: ವಿಜೃಂಭಣೆಯ ಭಗವಾನ್‌ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

ಮುಲ್ಕಿ:ಕಿನ್ನಿಗೋಳಿ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ದ 38ನೇ ವರ್ಷದ ಭಗವಾನ್‌ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆಯು ಕಿನ್ನಿಗೋಳಿ ರಾಜರತ್ನಪುರದ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಸರಾಫ್ ಅಣ್ಣಯ್ಯಾಚಾರ್ಯ ಸಭಾಭವನದಲ್ಲಿ ನಡೆಯಿತು. ಸಭಾಭವನ ಸಮಿತಿಯ ಅಧ್ಯಕ್ಷ ಎಂ. ಪೃಥ್ವಿ ರಾಜ ಆಚಾರ್ಯ, ಅಧ್ಯಕ್ಷ ಜಗದೀಶ ಆಚಾರ್ಯ ಸುರಗಿರಿ, ಕಾರ್ಯದರ್ಶಿ ರಂಜನ್ ಕುಮಾರ್, ಜೊತೆ ಕಾರ್ಯದರ್ಶಿ ಯೋಗೀಶ್ ಆಚಾರ್ಯ ಮಿತ್ತಬ್ಯೆಲು, ಜಗದೀಶ ಆಚಾರ್ಯ, ಕೆ. ಶಿವರಾಮ ಆಚಾರ್ಯ, ದಿನೇಶ್ ಆಚಾರ್ಯ, ನಾಗರಾಜ ಆಚಾರ್ಯ ಮತ್ತಿತರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

16/09/2024 10:27 pm

Cinque Terre

4.21 K

Cinque Terre

0

ಸಂಬಂಧಿತ ಸುದ್ದಿ