ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

ಉಡುಪಿ: ಉಡುಪಿಯ ಉದ್ಯಮಿ ರತ್ನಾಕರ ಡಿ. ಶೆಟ್ಟಿ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಭೂಗತ ಪಾತಕಿ ಬನ್ನಂಜೆ ರಾಜನ ಸಹಚರ ಶಶಿ ಪೂಜಾರಿ ಅಲಿಯಾಸ್‌ ಶ್ಯಾಡೊ ಅಲಿಯಾಸ್‌ ಶಶಿಕುಮಾರ್‌ಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಅರ್ಜಿ ಪುರಸ್ಕರಿಸಿ ಷರತ್ತು ಬದ್ಧ ಜಾಮೀನು ನೀಡಿದೆ.

Edited By : PublicNext Desk
Kshetra Samachara

Kshetra Samachara

17/09/2024 11:20 am

Cinque Terre

1.31 K

Cinque Terre

0

ಸಂಬಂಧಿತ ಸುದ್ದಿ