ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಆಶ್ರಯ ಬಡಾವಣೆ ಕಾಮಗಾರಿ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚೆ

ನವಲಗುಂದ: ನಗರದ ಅಣ್ಣಿಗೇರಿ ರಸ್ತೆಯಲ್ಲಿರುವ ಆಶ್ರಯ ಬಡಾವಣೆಗೆ ಶಾಸಕ ಎನ್.ಎಚ್.ಕೋನರಡ್ಡಿ ಭೇಟಿ ನೀಡಿ ಫಲಾನುಭವಿಗಳೊಂದಿಗೆ ಚರ್ಚಿಸಿ ಮನೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಎಸ್.ಪಿ.ಪೂಜಾರ, ಪುರಸಭೆ ಅಧ್ಯಕ್ಷ ಶಿವಾನಂದ ತಡಸಿ, ಸದಸ್ಯರಾದ ಜೀವನ ಪವಾರ, ಅಪ್ಪಣ್ಣ ಹಳ್ಳದ, ಸುರೇಶ ಮೇಟಿ, ಉಸ್ಮಾನ ಬಬರ್ಚಿ, ಮದರಸಾಬ ಉಗುರಗೋಳ‌ ಸೇರಿದಂತೆ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

17/09/2024 01:17 pm

Cinque Terre

3.88 K

Cinque Terre

0

ಸಂಬಂಧಿತ ಸುದ್ದಿ