ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ವಿಶ್ವಕರ್ಮರು ಶ್ರಮಿಕ ಜೀವಿಗಳು ಹಾಗೂ ರೈತರ ಬೆನ್ನೆಲುಬು

ನವಲಗುಂದ: ವಿಶ್ವಕರ್ಮರು ರೈತರ ಬೆನ್ನೆಲುಬು ಪ್ರತಿಯೊಂದು ಕೆಲಸ ಕಾರ್ಯಗಳಿಗೆ ಅವರ ಅವಶ್ಯಕತೆ ಇರುತ್ತದೆ. ಆದರೆ ಆರ್ಥಿಕ ಪರಿಸ್ಥಿತಿ ತಕ್ಕಂತೆ ಉತ್ತಮ ಗುಣಮಟ್ಟದಲ್ಲಿ ಇಲ್ಲಾ ಆದ್ದರಿಂದ ಸರಕಾರದ ಸೌಲಭ್ಯಗಳನ್ನು ಪಡೆಯಿರಿ ವಿಶ್ವಕರ್ಮರು ಅತಿ ಶ್ರಮಿಕ ಜೀವಿಗಳು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು.

ಅವರು ತಹಶೀಲ್ದಾರರ ಕಾರ್ಯಾಲಯದಲ್ಲಿ ನೆಡೆದ ತಾಲೂಕಿನ ಆಡಳಿತ ಹಾಗೂ ವಿಶ್ವಕರ್ಮ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ವಿಶ್ವಕರ್ಮ ಜಯಂತಿ ಉದ್ದೇಶಿಸಿ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ಸಮಾಜದ ತಾಲೂಕು ಅಧ್ಯಕ್ಷ ಗಂಗಾಧರ ಕಮ್ಮಾರ ವಹಿಸಿದ್ದರು. ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Edited By : PublicNext Desk
Kshetra Samachara

Kshetra Samachara

17/09/2024 08:47 pm

Cinque Terre

80.94 K

Cinque Terre

0

ಸಂಬಂಧಿತ ಸುದ್ದಿ