ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹೃದಯ ಸ್ತಂಭನ- ಸವಾರ ಸಾವು

ಮಣಿಪಾಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹೃದಯ ಸ್ತಂಭನಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ರಾಘವೇಂದ್ರ (49) ಮೃತ ಸವಾರ.

ಅಲೆವೂರು ಗ್ರಾಮದ ಮಂಚಿಕೆರೆಯ ಮಣಿಪಾಲ-ಅಲೆವೂರು ರಸ್ತೆಯಲ್ಲಿ ಕೆ. ಅಶ್ವಥ್‌ ಅವರೊಂದಿಗೆ ಪುರೋಹಿತ ಕೆಲಸ ಮಾಡಿಕೊಂಡಿದ್ದ ರಾಘವೇಂದ್ರ ಅವರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗಲೇ ಹೃದಯ ಸ್ತಂಭನಗೊಂಡು ವಾಹನ ಸಹಿತ ರಸ್ತೆಗೆ ಬಿದ್ದು ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫ‌ಲಿಸದೆ ಸಾವನ್ನಪ್ಪಿದ್ದಾರೆ.ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

18/09/2024 09:59 am

Cinque Terre

1.85 K

Cinque Terre

0

ಸಂಬಂಧಿತ ಸುದ್ದಿ