ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ: ಪಿಎಸ್‌ಐ ವರ್ಗಾವಣೆಗೆ ಆಗ್ರಹ

ಕಾರವಾರ: ಚಿತ್ತಾಕುಲದ ಸಾರ್ವಜನಿಕ ಗಣಪತಿ ವಿಸರ್ಜನೆಯ ಮೆರವಣಿಗೆಯ ವೇಳೆ ಅನಾವಶ್ಯಕ ತೊಂದರೆ ನೀಡಿ, ಗ್ರಾಮ ಪಂಚಾಯಿತಿ ಸದಸ್ಯನನ್ನು ಥಳಿಸಿದ ಚಿತ್ತಾಕುಲ ಪೊಲೀಸ್ ಠಾಣೆಯ ಪಿಎಸ್‌ಐ ಮಹಾಂತೇಶ ವಾಲ್ಮೀಕಿ ಅವರನ್ನು ವರ್ಗಾವಣೆ ಮಾಡುವಂತೆ ಚಿತ್ತಾಕುಲ ಗ್ರಾಮ ಪಂಚಾಯಿತಿಯ ಚುನಾಯಿತ ಸದಸ್ಯರು ಗುರುವಾರ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರಿಗೆ ಮನವಿ ಸಲ್ಲಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

19/09/2024 10:02 pm

Cinque Terre

12.1 K

Cinque Terre

3

ಸಂಬಂಧಿತ ಸುದ್ದಿ