ಕಾರವಾರ: ಚಿತ್ತಾಕುಲದ ಸಾರ್ವಜನಿಕ ಗಣಪತಿ ವಿಸರ್ಜನೆಯ ಮೆರವಣಿಗೆಯ ವೇಳೆ ಅನಾವಶ್ಯಕ ತೊಂದರೆ ನೀಡಿ, ಗ್ರಾಮ ಪಂಚಾಯಿತಿ ಸದಸ್ಯನನ್ನು ಥಳಿಸಿದ ಚಿತ್ತಾಕುಲ ಪೊಲೀಸ್ ಠಾಣೆಯ ಪಿಎಸ್ಐ ಮಹಾಂತೇಶ ವಾಲ್ಮೀಕಿ ಅವರನ್ನು ವರ್ಗಾವಣೆ ಮಾಡುವಂತೆ ಚಿತ್ತಾಕುಲ ಗ್ರಾಮ ಪಂಚಾಯಿತಿಯ ಚುನಾಯಿತ ಸದಸ್ಯರು ಗುರುವಾರ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರಿಗೆ ಮನವಿ ಸಲ್ಲಿಸಿದ್ದಾರೆ.
Kshetra Samachara
19/09/2024 10:02 pm