ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಟ್ರ್ಯಾಕ್ಟರ್ ಚಲಾಯಿಸಿದ ಪೊಲೀಸ್ ಕಮಿಷನರ್

ಧಾರವಾಡ: ಇಂದು 13 ದಿನದ ಗಣಪತಿ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮ ಧಾರವಾಡದಲ್ಲಿ ಅದ್ಧೂರಿಯಾಗಿ ನಡೆಯಿತು.

ಗುರುವಾರ ಧಾರವಾಡ ಹೆಬ್ಬಳ್ಳಿ ಅಗಸಿಯಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಧಾರವಾಡ ಕಾ ರಾಜಾ ಗಣಪತಿ ಮೂರ್ತಿ ವಿಸರ್ಜನೆ ಕಾರ್ಯಕ್ರಮ ನಡೆಯಿತು. ಈ ವೇಳೆ ಹುಬ್ಬಳ್ಳಿ, ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಸ್ವತಃ ಗಣಪತಿ ಮೂರ್ತಿ ಹೊತ್ತ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಗಮನಸೆಳೆದರು.

ಪೊಲೀಸ್ ಆಯುಕ್ತರು ಟ್ರ್ಯಾಕ್ಟರ್ ಚಲಾಯಿಸಿದ್ದನ್ನು ಕಂಡು ಯುವಪಡೆ ಕೇಕೆ, ಶಿಳ್ಳೆ, ಚಪ್ಪಾಳೆ ಹೊಡೆಯುವ ಮೂಲಕ ಕುಣಿದು ಕುಪ್ಪಳಿಸಿದರು.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

19/09/2024 10:06 pm

Cinque Terre

20.02 K

Cinque Terre

2

ಸಂಬಂಧಿತ ಸುದ್ದಿ