ಬೆಂಗಳೂರು : 15 ನೇ ಹಣಕಾಸು ಆಯೋಗದ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಿಗೆ ಒಟ್ಟು 1,78,173 ಕೋಟಿ ರೂಪಾಯಿ ತೆರಿಗೆ ಪಾಲು ಹಂಚಿಕೆ ಮಾಡಿದೆ. ಇದ್ರಲ್ಲಿ ನಮ್ಮ ರಾಜ್ಯಕ್ಕೆ 6,498 ಕೋಟಿ ರೂಪಾಯಿ ಸಿಕ್ಕಿದೆ. ಎಲ್ಲಾ ರಾಜ್ಯಕ್ಕೆ ಹೋಲಿಕೆ ಮಾಡಿದ್ರೆ ಉತ್ತರ ಪ್ರದೇಶಕ್ಕೆ ಸಿಂಹ ಪಾಲು ಅಂದ್ರೆ 31 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಸಿಕ್ಕಿದೆ.ತೆರಿಗೆ ಹಂಚಿಕೆಯಲ್ಲಿ ಮತ್ತೆ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
PublicNext
11/10/2024 06:35 pm