ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ: ಜಿಲ್ಲೆಯ ಸುಪ್ರಸಿದ್ಧ ಅನ್ನಪೂರ್ಣೇಶ್ವರಿ ಹೋಳಿಗೆ ಜಾತ್ರೆ

ಬಾಗಲಕೋಟೆ: ರಬಕವಿ-ಬನಹಟ್ಟಿ ಜಿಲ್ಲೆಯ ಸುಪ್ರಸಿದ್ಧ ಹೊಳಗಿ ಜಾತ್ರೆಯು ಸಾವಿರಾರು ಭಕ್ತರ ನಡುವೆ ಅದ್ಧೂರಿಯಾಗಿ ಜರುಗಿತು.

ಮಹಾಲಿಂಗಪೂರ ದ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಿಜಯದಶಮಿ ದಿನದಂದು ಹೋಮ, ವಿಶೇಷ ಪೂಜೆ, ಮುತ್ತೈದೆಯರಿಗೆ ಉಡಿತುಂಬುವ ಕಾರ್ಯಕ್ರಮ ಸೇರಿದಂತೆ ಐದು ಸಾವಿರಕ್ಕೂ ಅಧಿಕ ಭಕ್ತರು ಹೋಳಿಗೆ ತುಪ್ಪದ ಪ್ರಸಾದವನ್ನು ಸೇವಿಸಿದರು. ಈ ಕುರಿತಂತೆ ಮುಖಂಡ ಶಿವಲಿಂಗ ಟಿರಕಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Edited By : Shivu K
PublicNext

PublicNext

12/10/2024 07:56 pm

Cinque Terre

41.75 K

Cinque Terre

0