ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ನಾಯಿ ಅಡ್ಡ ಬಂದ ಪರಿಣಾಮ ಎರಡು ಕಾರುಗಳ ನಡುವೆ ಡಿಕ್ಕಿ, ಚಾಲಕರ ನಡುವೆ ಮಾತಿನ ಚಕಮಕಿ

ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ನಾಯಿ ಅಡ್ಡ ಬಂದಿದೆ ಎಂದು ಬ್ರೇಕ್ ಹಾಕಿದ ಪರಿಣಾಮ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿರುವ ಘಟನೆ ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಮಾಗುಂಡಿ ಗ್ರಾಮದಲ್ಲಿ ನಡೆದಿದೆ. ಡಿಕ್ಕಿಯ ನಂತರ ಎರಡು ಕಾರಿನ ಚಾಲಕರ ನಡುವೆ ಮಾತಿನ ಚಕಮಕಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಎರಡು ಕಾರುಗಳಿಗೂ ಹಾನಿ ಸಂಭವಿಸಿದೆ. ನಂತರ ಸ್ಥಳಕ್ಕೆ ಬಂದ 112 ಪೊಲೀಸರು ಸಮಸ್ಯೆಯನ್ನು ಬಗೆಹರಿಸಿ ಕಳುಹಿಸಿದ್ದಾರೆ.

Edited By : Somashekar
PublicNext

PublicNext

14/10/2024 06:48 pm

Cinque Terre

24.28 K

Cinque Terre

0

ಸಂಬಂಧಿತ ಸುದ್ದಿ