ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕ್ಯಾತೆ ತೆಗೆಯಲು ಮುಂದಾದ ನಾಡದ್ರೋಹಿ ಎಂಇಎಸ್

ಬೆಳಗಾವಿ: ನಾಡದ್ರೋಹಿ ಎಂಇಎಸ್ ಗಡಿಯಲ್ಲಿ ಮತ್ತೆ ಕ್ಯಾತೆ ತೆಗೆಯಲು ಮುಂದಾಗಿದೆ. ಕರ್ನಾಟಕ ರಾಜ್ಯೋತ್ಸವದ ದಿನ ಕನ್ನಡ ರಾಜ್ಯೋತ್ಸವಕ್ಕೆ ಪ್ರತಿಯಾಗಿ ಕರಾಳ ದಿನ ಆಚರಣೆ ನಡೆಸಲು ಸಿದ್ಧತೆ ನಡೆಸಿದೆ.

ಬೆಳಗಾವಿಯ ಮರಾಠಾ ಮಂಡಲ ಕಾರ್ಯಾಲಯದಲ್ಲಿ ಸಭೆ ನಡೆಸಿರುವ ಎಂಇಎಸ್, ನ‌.1 ಕರ್ನಾಟಕ ರಾಜ್ಯೋತ್ಸವದ ದಿನದಂದು ಕರಾಳ ದಿನ ಆಚರಣೆ ಮೆರವಣಿಗೆ ನಡೆಸಲು ನಿರ್ಧರಿಸಿದೆ. ಕರಾಳ ದಿನ ಆಚರಣೆಗೆ ಬೆಳಗಾವಿ ಜಿಲ್ಲಾಡಳಿತ ಅವಕಾಶ ನೀಡಿಲ್ಲ. ಆದರೂ ಕರಾಳ ದಿನ ಆಚರಣೆ ಮ್ಡಿಯೇಸಿದ್ಧ ಎಂದು ಎಂಇಎಸ್ ಮುಖಂಡರು ಸಭೆಯಲ್ಲಿ ತೀರ್ಮಾನಿಸಿದ್ದಾರೆ.

Edited By : Ashok M
PublicNext

PublicNext

15/10/2024 02:25 pm

Cinque Terre

17.37 K

Cinque Terre

1

ಸಂಬಂಧಿತ ಸುದ್ದಿ