ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಒಳ ಮೀಸಲಾತಿ ಜಾರಿಗೆ ಅಕ್ಟೋಬರ್ 16 ಕ್ಕೆ ಚಿತ್ರದುರ್ಗದಲ್ಲಿ ಬೃಹತ್ ರ್‍ಯಾಲಿ

ಚಿತ್ರದುರ್ಗ : ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ, ನಾಳೆ ಬೃಹತ್ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ. ಈ ಕುರಿತು ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಮುಖಂಡ ಕೆ.ಟಿ.ಶಿವಕುಮಾರ್ ಮಾತ್ನಾಡಿ ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮೀನಾಮೇಷ ಏಣಿಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ, ನಾಳೆ ಚಿತ್ರದುರ್ಗದಲ್ಲಿ ಬೃಹತ್ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ.

ನಗರದ ನೀಲಕಂಠೇಶ್ವರ ದೇವಾಲಯದಿಂದ ರ್‍ಯಾಲಿ ಆರಂಭವಾಗಿ, ಜಿಲ್ಲಾಧಿಕಾರಿ ಕಚೇರಿವರೆಗೂ ಕೂಡಾ ನಡೆಸಲಾಗುತ್ತಿದೆ ಎಂದರು. ಈ ವೇಳೆ ಮುಖಂಡ ಎಂ.ಶಿವಮೂರ್ತಿ, ಕೆ.ರಾಜಣ್ಣ, ಪ್ರಕಾಶ್ ಬೀರಾವರ ಸೇರಿ ಹಲವರಿದ್ದರು.

Edited By : Manjunath H D
PublicNext

PublicNext

15/10/2024 03:34 pm

Cinque Terre

18.66 K

Cinque Terre

0

ಸಂಬಂಧಿತ ಸುದ್ದಿ