ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ನವಿಲುತೀರ್ಥ ಜಲಾಶಯಕ್ಕೆ ಬಾಗಿನ ಅರ್ಪಣೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯದಲ್ಲಿ ಮಲಪ್ರಭಾ ನದಿಯಲ್ಲಿ ಗಂಗಾಮಾತೆಗೆ ಪೂಜೆ ಸಲ್ಲಿಸುವ ಮೂಲಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬಾಗಿನ ಅರ್ಪಿಸಿದರು.

ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷೆ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ ನೇತೃತ್ವದಲ್ಲಿ ಇಂದು ಬಾಗಿನ ಅರ್ಪಣೆ ಮಾಡಲಾಯಿತು.

ಈ ವೇಳೆ ನವಲಗುಂದ ಶಾಸಕ ಎನ್.ಎಚ್.ಕೋನರೆಡ್ಡಿ, ಬಾದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ, ಸವದತ್ತಿ ಶಾಸಕ ವಿಶ್ವಾಸ್ ವೈದ್ಯ, ಮಲಪ್ರಭಾ ನೀರು ಬಳಕೆದಾರರ ಮಹಾಮಂಡಳ ಅಧ್ಯಕ್ಷ ಸದಾಶಿವಗೌಡ ಪಾಟೀಲ್, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ಕರ್ನಾಟಕ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಎ.ಎಲ್.ವಾಸನದ, ಆಧೀಕ್ಷಕ ಇಂಜಿನಿಯರ್ ವಿ.ಎಸ್. ಮಧುಕರ್, ಸವದತ್ತಿ, ಯರಗಟ್ಟಿ, ಮುನವಳ್ಳಿಯ ಪುರಸಭೆ ಹಾಗೂ ಎಪಿಎಂಸಿ ಅಧ್ಯಕ್ಷರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Edited By : Suman K
PublicNext

PublicNext

15/10/2024 03:37 pm

Cinque Terre

19.25 K

Cinque Terre

0

ಸಂಬಂಧಿತ ಸುದ್ದಿ