ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಬುಧವಾರ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅಧ್ಯಕ್ಷತೆಯಲ್ಲಿ ದಿಶಾ ಸಭೆ

ಚಿಕ್ಕಮಗಳೂರು: ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯನ್ನು ಅಕ್ಟೋಬರ್ 16 (ನಾಳೆ ಬುಧವಾರ) ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಹಾಸನ ಲೋಕಸಭಾ ಕ್ಷೇತ್ರದ ಸಹ ಅಧ್ಯಕ್ಷರು ಸಭೆಯಲ್ಲಿ ಉಪಸ್ಥಿತರಿರುವರು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಣಾಧಿಕಾರಿ ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Abhishek Kamoji
Kshetra Samachara

Kshetra Samachara

15/10/2024 09:05 pm

Cinque Terre

340

Cinque Terre

0

ಸಂಬಂಧಿತ ಸುದ್ದಿ