ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಲಹೊಂಗಲ: ಕರೆಂಟ್ ಶಾಕ್‌ಗೆ ಮಹಿಳೆ ಬಲಿ

ಬೈಲಹೊಂಗಲ: ಮನೆಯಲ್ಲಿ ನೀರು ಕಾಯಿಸಲು ವಾಟರ್ ಹೀಟರ್ ಹಚ್ಚುವಾಗ ಕರೆಂಟ್ ಶಾಕ್ ತಗುಲಿ ಮಹಿಳೆಯೋರ್ವಳು ಸಾವನ್ನಪ್ಪಿದ ಘಟನೆ ಸಮೀಪದ ಹೊಸೂರ ಗ್ರಾಮದಲ್ಲಿ ಮಂಗಳವಾರ ಜರುಗಿದೆ.

ಮೃತಳನ್ನು ರೇಖಾ ರುದ್ರಪ್ಪ ಹುಡೇದ (52) ಎಂದು ಗುರುತಿಸಲಾಗಿದೆ. ಮೃತರಿಗೆ ಪತಿ, ಮೂವರು ಪುತ್ರಿಯರು, ಪುತ್ರ ಇದ್ದಾರೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

16/10/2024 01:40 pm

Cinque Terre

9.74 K

Cinque Terre

0

ಸಂಬಂಧಿತ ಸುದ್ದಿ