ಬೆಂಗಳೂರು: ಮಳೆಯಿಂದಾಗಿ ಬೆಳ್ಳಂಬೆಳಗ್ಗೆ ಬೆಳ್ಳಂದೂರು ಸಮೀಪದ ಕಾಡುಬಿಸನಹಳ್ಳಿ ಹಾಗೂ ಕರಿಯಮ್ಮನ ಅಗ್ರಹಾರ ಮುಖ್ಯ ರಸ್ತೆಯಲ್ಲಿದ್ದ ಬೃಹತ್ ಗಾತ್ರದ ಆಲದ ಮರವೊಂದು ಬಿದ್ದು ರಸ್ತೆ ಸಂಚಾರಕ್ಕೆ ಅಡ್ಡವಾಗಿತ್ತು. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಬಿಬಿಎಂಪಿ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ತೆರವು ಕಾರ್ಯಚರಣೆಗೆ ಮುಂದಾಗಿದ್ದು, ಸದ್ಯ ಯಾವುದೇ ಹಾನಿಯಾಗಿಲ್ಲ.
ಕೆ. ಮಂಜುನಾಥ್, ಕೆ.ಆರ್.ಪುರ, ಬೆಂಗಳೂರು
PublicNext
16/10/2024 02:04 pm