ಚಿತ್ರದುರ್ಗ: ಚಿತ್ರದುರ್ಗ ನಗರದ ಗಾಂಧಿ ಸರ್ಕಲ್ ಬಳಿ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಸಾವಿರಾರು ದಲಿತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
'ಜಾರಿಯಾಗಲಿ ಜಾರಿಯಾಗಲಿ ಒಳ ಮೀಸಲಾತಿ ಜಾರಿಯಾಗಲಿ' ಎಂಬ ಘೋಷವಾಕ್ಯಗಳನ್ನು ಹೋಗುವುದರ ಮೂಲಕ ತಮ್ಮ ಪ್ರತಿಭಟನೆಯನ್ನು ನಡೆಸಿ ಡಿಸಿ ಸರ್ಕಲ್ ಬಳಿ ಸಿಎಂ ಸಿದ್ದರಾಮಯ್ಯ ಶವ ಅಣುಕು ಪ್ರದರ್ಶನ ಮಾಡಿದ್ದಾರೆ.
ಈ ಒಂದು ಪ್ರತಿಭಟನೆಯಲ್ಲಿ ಯಾವುದೇ ರೀತಿಯಾದ ಕರ ಘಟನೆಗಳು ನಡೆಯಬಾರದೆಂದು ನಿಟ್ಟಿನಲ್ಲಿ ಪೊಲೀಸರ ಬಿಗಿ ಬಂದೋಬಸ್ತ್ ನೀಡಿದ್ದಾರೆ.
PublicNext
16/10/2024 02:40 pm