ಮುಲ್ಕಿ: ತಾಲೂಕಿನ ಆಡಳಿತ ಸೌಧದಲ್ಲಿ ಆದಿಕವಿ ವಾಲ್ಮೀಕಿ ಮಹರ್ಷಿ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭ ಮುಲ್ಕಿ ಉಪತಹಶೀಲ್ದಾರ್ ದಿಲೀಪ್ ರೋಡ್ಕರ್ ಮಾತನಾಡಿ ಆದಿ ಕವಿ ವಾಲ್ಮೀಕಿ ಯವರ ಆದರ್ಶಗಳನ್ನು ಯುವ ಜನಾಂಗ ಪಾಲಿಸಿ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭ ಆಡಳಿತ ಸೌಧದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
Kshetra Samachara
17/10/2024 11:18 am