ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ : ಆದಿ ಕವಿ ವಾಲ್ಮೀಕಿ ಯವರ ಆದರ್ಶಗಳನ್ನು ಯುವ ಜನಾಂಗ ಪಾಲಿಸಿ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು

ಮುಲ್ಕಿ: ತಾಲೂಕಿನ ಆಡಳಿತ ಸೌಧದಲ್ಲಿ ಆದಿಕವಿ ವಾಲ್ಮೀಕಿ ಮಹರ್ಷಿ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭ ಮುಲ್ಕಿ ಉಪತಹಶೀಲ್ದಾರ್‌ ದಿಲೀಪ್ ರೋಡ್ಕರ್ ಮಾತನಾಡಿ ಆದಿ ಕವಿ ವಾಲ್ಮೀಕಿ ಯವರ ಆದರ್ಶಗಳನ್ನು ಯುವ ಜನಾಂಗ ಪಾಲಿಸಿ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭ ಆಡಳಿತ ಸೌಧದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

17/10/2024 11:18 am

Cinque Terre

792

Cinque Terre

0

ಸಂಬಂಧಿತ ಸುದ್ದಿ