ಸಕಲೇಶಪುರ : ಆಹಾರ ಹುಡುಕುತ್ತಾ ಬಂದ ದೈತ್ಯಾಕಾರದ ಆನೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಬನವಾಸೆ ಗ್ರಾಮದ ಬಳಿ ನಡೆದಿದೆ.
ಅಂದಾಜು 25 ವರ್ಷದ ಎರಡು ದಂತಗಳಿರುವ ಕಾಡಾನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ,ಬನವಾಸೆ ಗ್ರಾಮದ ಆಕಾಶವಾಣಿ ಟವರ್ ಬಳಿ ಎಲೆಕ್ಟ್ರಿಕಲ್ ಡಿಯೋಲ್ ಸ್ಪರ್ಶಿಸಿ ಸಾವನ್ನಪ್ಪಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
17/10/2024 01:08 pm