ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದ್ಯುತ್ ತಂತಿ ಸ್ಪರ್ಶಿಸಿ ದೈತ್ಯಾಕಾರದ ಕಾಡಾನೆ ಸಾವು

ಸಕಲೇಶಪುರ : ಆಹಾರ ಹುಡುಕುತ್ತಾ ಬಂದ ದೈತ್ಯಾಕಾರದ ಆನೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಬನವಾಸೆ ಗ್ರಾಮದ ಬಳಿ ನಡೆದಿದೆ.

ಅಂದಾಜು 25 ವರ್ಷದ ಎರಡು ದಂತಗಳಿರುವ ಕಾಡಾನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ,ಬನವಾಸೆ ಗ್ರಾಮದ ಆಕಾಶವಾಣಿ ಟವರ್ ಬಳಿ ಎಲೆಕ್ಟ್ರಿಕಲ್ ಡಿಯೋಲ್ ಸ್ಪರ್ಶಿಸಿ ಸಾವನ್ನಪ್ಪಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

17/10/2024 01:08 pm

Cinque Terre

1.18 K

Cinque Terre

0