ಗದಗ : ಒಳ ಮೀಸಲಾತಿಗೆ ಜಾರಿಗೆ ಒತ್ತಾಯಿಸಿ ನಗರದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಪಾದಯಾತ್ರೆ ಮೂಲಕ ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮಿತಿಯಿಂದ ಪ್ರತಿಭಟನೆ.
ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ಸಂವಿಧಾನ ಬದ್ಧವಾಗಿ ನಮ್ಮ ಮೀಸಲಾತಿ ಹಕ್ಕು ನಮಗೆ ನೀಡಿ ಇಲ್ಲವಾದಲ್ಲಿ ಮತ್ತೆ ಉಗ್ರವಾಗಿ ಹೋರಾಟ ಮಾಡುವದಾಗಿ ಎಚ್ಚರಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Kshetra Samachara
17/10/2024 03:47 pm