ಕಲಬುರಗಿ: ಜಿಲ್ಲಾ ಪಂಚಾಯತ ಕಚೇರಿಯಲ್ಲಿ ಇಂದು ಶ್ರೀ ಮಹರ್ಷಿ ವಾಲ್ಮೀಕಿ ರವರ ಜಯಂತ್ಯೋತ್ಸವ ನಿಮಿತ್ಯ ಆದಿ ಕವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಜಯಂತಿ ಆಚರಿಸಲಾಯಿತು.
ಜಿಲ್ಲಾ ಪಂಚಾಯತ ಸಿ.ಇ.ಓ ಭಂವರ್ ಸಿಂಗ್ ಮೀನಾ, ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಯೋಜನಾ ನಿರ್ದೇಶಕ ಜಗದೇವಪ್ಪ, ಸಿ.ಪಿ.ಓ ಎಸ್.ಎಸ್.ಮಠಪತಿ ಸಿಪಿಓ ಹಾಗೂ ಇತರೆ ಅಧಿಕಾರಿ- ಸಿಬ್ಬಂದಿಗಳು ಉಪಸ್ಥಿತರಿದ್ದರು.
Kshetra Samachara
17/10/2024 10:07 pm