ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ: ಬಾರ್ ಎತ್ತಂಗಡಿ - ಅಹೋರಾತ್ರಿ ಧರಣಿಯ ಪ್ರತಿಫಲ

ಚಳ್ಳಕೆರೆ: ತಾಲ್ಲೂಕು ಗೌರಸಮುದ್ರ ಗ್ರಾಮದ ಸಮೀಪ ಇದ್ದ ತಿರುಮಲ ಬಾರ್ & ರೆಸ್ಟೋರೆಂಟ್‌ನ ಮುಚ್ಚುವಂತೆ ಬಾರ್ ಮುಂದೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಮತ್ತು ಮಹಿಳೆಯರು ಸೇರಿ 6 ದಿನಗಳ ಕಾಲ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸಿದರು.

ಈ ಪ್ರತಿಭಟನೆ ವೇಳೆ ಟೈಯರ್‌ಗೆ ಬೆಂಕಿ ಹಚ್ಚಿ ಸಹ ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನು ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು ಬಾರ್ ಮುಚ್ಚಿಸುವುದಾಗಿ ಭರವಸೆ ನೀಡಿದರು. ಅದರಂತೆ ಇದು ಬಾರ್‌ನ ಇಲ್ಲಿಂದ ಎತ್ತಂಗಡಿ ಮಾಡಲಾಗಿದೆ‌

ಅಹೋರಾತ್ರಿ ಧರಣಿ ನಿರತಗೆ ಸಿಕ್ಕ ಜಯ ಇದಾಗಿದೆ.

Edited By : Nagaraj Tulugeri
Kshetra Samachara

Kshetra Samachara

18/10/2024 02:02 pm

Cinque Terre

1.06 K

Cinque Terre

0

ಸಂಬಂಧಿತ ಸುದ್ದಿ