ಹುಬ್ಬಳ್ಳಿ: ಒಳಮೀಸಲಾತಿ ಜಾರಿ ಕುರಿತು ಸುಪ್ರೀಂ ಕೋರ್ಟ್ ತೀರ್ಪುನ್ನು, ರಾಜ್ಯ ಸರ್ಕಾರ ಜಾರಿಗೊಳಿಸಬೇಕೆಂದು ಆಗ್ರಹಿಸಿ ಮಾದಿಗ ದಂಡೋರ ಸಂಘಟನೆಯಿಂದ ಹುಬ್ಬಳ್ಳಿಯಿಂದ ಧಾರವಾಡ ಡಿಸಿ ಕಚೇರಿಗೆ ಬೈಕ್ ರ್ಯಾಲಿ ಮೂಲಕ ಮನವಿ ಸಲ್ಲಿಸಲಾಯಿತು.
ಪರಿಶಿಷ್ಟ ಜಾತಿಗಳ ಶೈಕ್ಷಣಿಕವಾಗಿ ಸಾಮಾಜಿಕವಾಗಿ, ಆರ್ಥಿಕವಾಗಿ ಅತಿ ಹೆಚ್ಚು ಹಿಂದುಳಿದಿರುವ ಜಾತಿಗಳ ರಾಜ್ಯಪಾಲರು, ಮುಖ್ಯಮಂತ್ರಿಯ ಅಭಿವೃದ್ಧಿಯ ಸದುದ್ದೇಶದಿಂದ ಆಯಾ ಜಾತಿಗಳಿಗೆ ಸೇರಿದವರಿಗೆ ಮೀಸಲಾತಿ ಸೌಲಭ್ಯ ತಲುಪಲು ಒಳಮೀಸಲಾತಿ ನೀಡುವ ಸಂವಿಧಾನಿಕ ಅಧಿಕಾರ ಆಯಾ ರಾಜ್ಯಗಳಿಗಿದೆ ಎಂದು ಸರ್ವೋಚ್ಛ ನ್ಯಾಯಾಲಯದ ಸಾಂವಿಧಾನಿಕ ಪೂರ್ಣ ಪೀಠ ಆಗಸ್ಟ್ 1ರಂದು ತೀರ್ಪು ನೀಡಿದೆ. ಒಳ ಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
18/10/2024 02:26 pm