ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಮುಡಾ ಕಚೇರಿ ಮತ್ತು ತಹಶೀಲ್ದಾರ ಕಚೇರಿಯ ಮೇಲೆ ದಾಳಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೊತೆಗೆ ಪ್ರಕರಣದ ನಾಲ್ಕನೇ ಆರೋಪಿ ದೇವರಾಜು ಅವರ ಕೆಂಗೇರಿ ಮನೆಯ ಮೇಲೂ ದಾಳಿ ನಡೆದಿದೆ.
ಇದೇ ವೇಳೆ ಮುಡಾ ಅಧಿಕಾರಿಗೆ ಸಮನ್ಸ್ ನೀಡಿದ್ರೂ ದಾಖಲೆ ಕೊಡದ ಹಿನ್ನೆಲೆಯಲ್ಲಿ ಮೈಸೂರಿನ ತಹಶೀಲ್ದಾರ ಕಚೇರಿಯ ಮೇಲೂ ದಾಳಿ ನಡೆದಿದೆ.
PublicNext
18/10/2024 02:38 pm