ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರ: ಬೈಕ್ ಸವಾರನಿಗೆ ಪ್ರಥಮ ಚಿಕಿತ್ಸೆ ನೀಡಿದ ಸಂಸದ ಡಾ ಮಂಜುನಾಥ್

ರಾಮನಗರ : ರಸ್ತೆಯಲ್ಲಿ ಅಪಘಾತಕ್ಕೀಡಾಗಿ ನೋವು ಅನುಭವಿಸುತ್ತ ನಿಂತಿದ್ದ ವ್ಯಕ್ತಿಯನ್ನು ಕಂಡು ವಾಹನ ನಿಲ್ಲಿಸಿದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್. ಮಂಜುನಾಥ್ ಪ್ರಥಮ ಚಿಕಿತ್ಸೆ ನೀಡಿದ್ದಾರೆ.

ಹಾರೋಹಳ್ಳಿ ತಾಲೂಕಿನ ಕಗ್ಗಲ್ಲಹಳ್ಳಿ ಗ್ರಾಮದ ಬಳಿ ಬೈಕ್‌ನಿಂದ ಬಿದ್ದ ವ್ಯಕ್ತಿಗೆ ಪೆಟ್ಟಾಗಿತ್ತು. ಇದೇ ಮಾರ್ಗವಾಗಿ ಹೊರಟಿದ್ದ ಸಂಸದ ಮಂಜುನಾಥ್ ತಕ್ಷಣ ಕಾರು ನಿಲ್ಲಿಸಿ ಸವಾರನಿಗೆ ಪ್ರಥಮ ಚಿಕಿತ್ಸೆ ನೀಡಿದರು. ದಯಾನಂದ ಸಾಗರ್ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚನೆ ನೀಡಿದರು.

Edited By : Manjunath H D
PublicNext

PublicNext

18/10/2024 03:53 pm

Cinque Terre

18.19 K

Cinque Terre

0

ಸಂಬಂಧಿತ ಸುದ್ದಿ