ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಚೆನ್ನಪಟ್ಟಣ ಟಿಕೆಟ್ ವಿಚಾರ ಕೇಂದ್ರದ ವರಿಷ್ಠರಿಗೆ ಬಿಟ್ಟಿದ್ದು- ವಿಜಯೇಂದ್ರ ಸ್ಪಷ್ಟನೆ

ಹುಬ್ಬಳ್ಳಿ: ಚೆನ್ನಪಟ್ಟಣ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಟಿಕೆಟ್ ಕೊಡುವ ವಿಚಾರ ಈಗಾಗಲೇ ಕುಮಾರಸ್ವಾಮಿ ಅವರು ಕೂಡಾ ಕೇಂದ್ರದ ವರಿಷ್ಠರ ವಿಚಾರಕ್ಕೇ ಬಿಟ್ಟ ವಿಚಾರ ಅಂತಾ ಹೇಳಿದ್ದಾರೆ.

ನಾನು ಕೂಡಾ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆಯನ್ನು ಮಾಡುತ್ತೇನೆ. ಪಕ್ಷದ ವರಿಷ್ಠರು ಎಲ್ಲರೂ ಸೇರಿ ಚರ್ಚೆಯನ್ನು ಮಾಡಿ ಯಾರಿಗೆ ಟಿಕೆಟ್ ಕೊಡಬೇಕು ಎಂಬುದನ್ನು ಇನ್ನೆರಡು ದಿನಗಳಲ್ಲಿ ತೀರ್ಮಾನ ಮಾಡುತ್ತೇವೆ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

Edited By : Suman K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

18/10/2024 08:01 pm

Cinque Terre

21.85 K

Cinque Terre

0

ಸಂಬಂಧಿತ ಸುದ್ದಿ