ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

WATCH: 'ಏಯ್ ಜಾಸ್ತಿ ಕೂಗಾಡಿದ್ರೆ ಆಚೆ ಓಡಿಸಿಬಿಡ್ತೀನಿ' - ಕಾರ್ಯಕರ್ತರಿಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು: ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ನಡೆದ ಸೌಮ್ಯಾ ರೆಡ್ಡಿ ಅವರ ಪದಗ್ರಹಣದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್​ ಯುವಕರಿಗೆ ವಾರ್ನಿಂಗ್ ಕೊಟ್ಟಿದ್ದಾರೆ.

ಕಾರ್ಯಕ್ರಮ ನಡೆಯುವ ವೇಳೆ ಜೈಕಾರ ಹಾಕಿ ಕೂಗಾಡಿದ ಯುವ ಕಾರ್ಯಕರ್ತರ ವಿರುದ್ಧ ಡಿ.ಕೆ ಶಿವಕುಮಾರ್​ ಆಕ್ರೋಶಿತರಾಗಿದ್ದಾರೆ. ಕಾರ್ಯಕರ್ತರಿಗೆ ಡಿಕೆಶಿ ಎಚ್ಚರಿಕೆ ನೀಡಿದ್ದು ಹೀಗೆ..

Edited By : Nagaraj Tulugeri
PublicNext

PublicNext

18/10/2024 08:40 pm

Cinque Terre

24.5 K

Cinque Terre

4

ಸಂಬಂಧಿತ ಸುದ್ದಿ