ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಗ್ರಾಮ ಪಂಚಾಯತ್ ನೌಕರರ ಸಭೆ

ಧಾರವಾಡ: ಧಾರವಾಡ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತ್ ನೌಕರರ ಸಮಾಲೋಚನೆ ಸಭೆ ರಾಜ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 20 ರಂದು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಸಭೆಗೆ ಜಿಲ್ಲೆ ಎಲ್ಲಾ ಗ್ರಾಮ ಪಂಚಾಯತ್ ನೌಕರರು ಭಾಗವಹಿಸುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

18/10/2024 08:56 pm

Cinque Terre

3.35 K

Cinque Terre

1

ಸಂಬಂಧಿತ ಸುದ್ದಿ