ಧಾರವಾಡ: ಧಾರವಾಡ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತ್ ನೌಕರರ ಸಮಾಲೋಚನೆ ಸಭೆ ರಾಜ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 20 ರಂದು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಸಭೆಗೆ ಜಿಲ್ಲೆ ಎಲ್ಲಾ ಗ್ರಾಮ ಪಂಚಾಯತ್ ನೌಕರರು ಭಾಗವಹಿಸುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Kshetra Samachara
18/10/2024 08:56 pm