ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ - ಗ್ರಾಮಸ್ಥರ ವಿರೋಧ

ಕೋಲಾರ: ಅರಣ್ಯ ಇಲಾಖೆಗೆ ಸೇರಿದ ಜಮೀನು ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಗೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬಿಸ್ನಹಳ್ಳಿ ಗ್ರಾಮದಲ್ಲಿ ಜಂಟಿ ಸರ್ವೇ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.

ಸರ್ಕಾರದ ಹೊಸ ಆದೇಶ ಅನ್ವಯ ಜಂಟಿ ಸರ್ವೇ ಕಾರ್ಯಕ್ಕೆ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸರ್ವೇ ಕಾರ್ಯವನ್ನು ನಡೆಸುತ್ತಿದ್ದಾರೆ. ಅರಣ್ಯ ಇಲಾಖೆ ಎರಡನೇ ಹಂತದ ಒತ್ತುವರಿ ತೆರವು ಕಾರ್ಯಾಚರಣೆಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ನಲ್ಲಿ ಜನರ ಮನವೊಲಿಸಿ ಸರ್ವೇ ಕಾರ್ಯವನ್ನು ಅಧಿಕಾರಿಗಳು ನಡೆಸುತ್ತಿದ್ದಾರೆ.

Edited By : Ashok M
PublicNext

PublicNext

19/10/2024 11:48 am

Cinque Terre

25.13 K

Cinque Terre

0

ಸಂಬಂಧಿತ ಸುದ್ದಿ